ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನಪರಿಷತ್–ಹೀಗೆ ನಾಲ್ಕೂ ಮನೆಗಳನ್ನು ಪ್ರತಿನಿಧಿಸಿರುವ ಕರ್ನಾಟಕದ ಕೆಲವೇ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಆಯನೂರು ಮಂಜುನಾಥ್, ಈ ಬಾರಿ ಬಿಜೆಪಿ ಟಿಕೆಟ್ ಸಿಗದಿದ್ದರೆ ಶಿವಮೊಗ್ಗದಿಂದ ಸ್ಪರ್ಧೆ ಮಾಡಿಸಿಯೇ ಸಿದ್ಧ ಎಂಬ ಹಟಕ್ಕೆ ಬೀಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಕಾರಣರಂತೆ.