‘ಒಬ್ಬ ಮಗನಾಗಿ, ತಂದೆಯವರು ಮುಖ್ಯಮಂತ್ರಿಯಾಗುವುದನ್ನು ನಾನು ಬಯಸುತ್ತೇನೆ. ರಾಜ್ಯದ ಒಬ್ಬ ಪ್ರಜೆಯಾಗಿ ಹೇಳುವುದಾದರೆ, ಅವರು ಮುಖ್ಯಮಂತ್ರಿಯಾಗಿ ಈ ಹಿಂದೆ ಮಾಡಿದ ಆಡಳಿತ ಚೆನ್ನಾಗಿತ್ತು. ಒಂದು ವೇಳೆ ಅವರು ಮತ್ತೆ ಮುಖ್ಯಮಂತ್ರಿಯಾದರೆ, ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರವನ್ನು ಅವರು ಸರಿಪಡಿಸಲಿದ್ದಾರೆ. ರಾಜ್ಯದ ಒಳಿತಿಗಾಗಿ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು‘ ಎಂದು ಹೇಳಿದರು.