ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗವಿಮಠದ ಸ್ವಾಮೀಜಿ ಮುಂದೆ ಕಣ್ಣೀರಿಟ್ಟ ಜೆಡಿಎಸ್‌ ಅಭ್ಯರ್ಥಿ ಸಿ.ವಿ. ಚಂದ್ರಶೇಖರ್‌

Last Updated 20 ಏಪ್ರಿಲ್ 2023, 9:46 IST
ಅಕ್ಷರ ಗಾತ್ರ

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಸಿ.ವಿ. ಚಂದ್ರಶೇಖರ್‌ ನಾಮಪತ್ರ ಸಲ್ಲಿಸಲು ನಡೆದ ಮೆರವಣಿಗೆಗೂ ಮೊದಲು ಇಲ್ಲಿನ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಆಶೀರ್ವಾದ ಪಡೆಯುವಾಗ ಭಾವುಕರಾಗಿ ಕಣ್ಣೀರಿಟ್ಟರು.

ಸ್ವಾಮೀಜಿ ಪಾದಕ್ಕೆ ನಮಸ್ಕರಿಸುತ್ತಿದ್ದಂತೆ ಒತ್ತರಿಸಿ ಬಂದ ದುಖಃವನ್ನು ತಡೆದುಕೊಳ್ಳಲಾಗದೆ ಕಣ್ಣೀರು ಹಾಕಿದರು. ಆಗ ಅವರ ಕುಟುಂಬದವರು ಮತ್ತು ಬೀಗರಾದ ಜೆಡಿಎಸ್‌ ಮುಖಂಡ ಸುರೇಶ ಭೂಮರಡ್ಡಿ ಸಂತೈಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT