‘ವರುಣದಲ್ಲಿ ಮಾತ್ರ ಸ್ಪರ್ಧಿಸಿ ತಾಕತ್ತು ತೋರಿಸಲಿ’ ಎಂದು ಸವಾಲು ಹಾಕಿದ್ದಾರೆ. ‘ಟಿಕೆಟ್ ಕೈತಪ್ಪಿರುವುದರಿಂದ ಬೆಂಬಲಿಗರಿಗೆ ಅಸಮಾಧಾನವಾಗಿದ್ದು, ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವೆ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.