ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಮಪತ್ರ ಸಲ್ಲಿಕೆ

Last Updated 17 ಏಪ್ರಿಲ್ 2023, 10:07 IST
ಅಕ್ಷರ ಗಾತ್ರ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಕನಕಪುರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಅದಕ್ಕೂ ಮುನ್ನ ಕನಕಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ದೂರಿ ಮೆರವಣಿಗೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಜನರು ಹೆಜ್ಜೆ ಹಾಕಿದರು.

ಸಹೋದರ ಡಿ.ಕೆ. ಸುರೇಶ್, ಪತ್ನಿ ಉಷಾ ಶಿವಕುಮಾರ್, ವಿಧಾನ ಪರಿಷತ್ ಸದಸ್ಯ ರವಿ ಮತ್ತಿತರರು ಈ ಸಂದರ್ಭ ಜೊತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT