ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Election Results: ಸಚಿವರಾದ ಕಾರಜೋಳ, ನಿರಾಣಿಗೆ ಸೋಲು

Published 13 ಮೇ 2023, 8:30 IST
Last Updated 13 ಮೇ 2023, 8:30 IST
ಅಕ್ಷರ ಗಾತ್ರ

ಬಾಗಲಕೋಟೆ: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಸೋತಿದ್ದಾರೆ.

ಮುಧೋಳ ದಲ್ಲಿ ಕಾರಜೋಳ ವಿರುದ್ಧ ಕಾಂಗ್ರೆಸ್ ನ ಆರ್.ಬಿ. ತಿಮ್ಮಾಪುರ, ಬೀಳಗಿ ಕ್ಷೇತ್ರದಲ್ಲಿ ನಿರಾಣಿ ವಿರುದ್ಧ ಜೆ.ಟಿ. ಪಾಟೀಲ ಗೆಲುವು ಸಾಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT