ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಚುನಾವಣೆ: ಕನಕಪುರ ಅಭ್ಯರ್ಥಿಯಾಗಿ ಡಿ.ಕೆ. ಶಿವಕುಮಾರ್ ನಾಮಪತ್ರ ಸ್ವೀಕೃತ

Last Updated 21 ಏಪ್ರಿಲ್ 2023, 10:39 IST
ಅಕ್ಷರ ಗಾತ್ರ

ರಾಮನಗರ: ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲ್ಲಿಸಿದ ನಾಮಪತ್ರವು ಸ್ವೀಕಾರಗೊಂಡಿದೆ‌.

ಕನಕಪುರ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಕ್ಷೇತ್ರದ ಚುನಾವಣಾ ಅಧಿಕಾರಿ ಸಂತೋಷ್ ನೇತೃತ್ವದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯವು ನಡೆಯಿತು. ಡಿಕೆಶಿ ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಆದಾಯ ತೆರಿಗೆ ಸಂಬಂಧ ಕೆಲವು ವ್ಯತ್ಯಾಸಗಳು ಕಂಡುಬಂದಿವೆ ಎಂದು ಬಿಜೆಪಿ ಅಭ್ಯರ್ಥಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದರು. ಇದಕ್ಕೆ ಡಿಕೆಶಿ ಪರ ವಕೀಲರು ವಿವರಣೆ ನೀಡಿದರು. ನಂತರದಲ್ಲಿ ನಾಮಪತ್ರವನ್ನು ಅಂಗೀಕಾರ ಮಾಡಿರುವುದಾಗಿ ಚುನಾವಣಾ ಅಧಿಕಾರಿ ಘೋಷಿಸಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT