‘ಮುನಿರತ್ನ ಅವರು ಬಿಜೆಪಿಯವರನ್ನು ಕಾಂಗ್ರೆಸ್ಗೆ ಕಳುಹಿಸುತ್ತಿದ್ದಾರೆ’ ಎಂಬ ಶಿವಕುಮಾರ್ ಹೇಳಿಕೆ ಕುರಿತು ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ನಲ್ಲಿ ನಾಲ್ವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಬೇಡಿಕೆ ಇದೆ. ಅಲ್ಲಿ ಇರುವುದಕ್ಕಿಂತ ಬಿಜೆಪಿ ಸೇರುವುದು ಒಳ್ಳೆಯದು ಎಂದು ಶಿವಕುಮಾರ್ ನಿರ್ಧರಿಸಿದ್ದಾರೆ’ ಎಂದರು.