‘ಸ್ವಾಭಿಮಾನ ಇದ್ದಿದ್ದರೆ ಜಗದೀಶ ಶೆಟ್ಟರ್ ಅವರು ಕಾಂಗ್ರೆಸ್ಗೆ ಹೋಗುತ್ತಿರಲಿಲ್ಲ. ಒಂದು ಟಿಕೆಟ್ಗಾಗಿ ಅವರು ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಆರ್ಎಸ್ಎಸ್, ಬಜರಂಗದಳ, ಹಿಂದೂ ಧರ್ಮದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದ ಆ ಶೆಟ್ಟರ್ ಅವರ ಸ್ವಾಭಿಮಾನವನ್ನು ನಾನು ನಿರೀಕ್ಷೆ ಮಾಡಿದ್ದೆ. ಅವರದ್ದು ನಿಜವಾದ ಸ್ವಾಭಿಮಾನಿಯೋ, ವೋಟಿಗೋಸ್ಕರ ಸ್ವಾಭಿಮಾನವನ್ನು ಮಾರಿಕೊಳ್ಳುತ್ತಿದ್ದಾರೆಯೋ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಹೇಳಿದರು.