ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಕಳ: ‘ನಮ್ಮ ನಡೆ ಮತಗಟ್ಟೆ ಕಡೆ’ ಕಾರ್ಯಕ್ರಮಕ್ಕೆ ಚಾಲನೆ

Published 23 ಏಪ್ರಿಲ್ 2024, 14:34 IST
Last Updated 23 ಏಪ್ರಿಲ್ 2024, 14:34 IST
ಅಕ್ಷರ ಗಾತ್ರ

ಕಾರ್ಕಳ: ತಾಲ್ಲೂಕಿನ ಕುಕ್ಕುಂದೂರು ಗ್ರಾಮ ಪಂಚಾಯಿತಿಯ ಮತಗಟ್ಟೆಯಲ್ಲಿ ‘ನಮ್ಮ ನಡೆ ಮತಗಟ್ಟೆ ಕಡೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತ ಬೆಳ್ಳುಂಡಗಿ ಚುನಾವಣಾ ಬಾವುಟ ದ್ವಜಾರೋಹಣ ನೇರವೇರಿಸಿ ಮಾತನಾಡಿದರು.

‘ಚುನಾವಣಾ ಆಯೋಗದ ನಿರ್ದೇಶನದಂತೆ ಜನರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ‘ನಮ್ಮ ನಡೆ ಮತಗಟ್ಟೆ ಕಡೆ’ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌, ಸಹಾಯಕ ನಿರ್ದೇಶಕ ಹರೀಶ್ ಕೆಬಿ, ಕುಕ್ಕುಂದೂರು ಗ್ರಾಮ ಪಂಚಾಯಿತಿ ಪಿಡಿಒ ಪ್ರದೀಪ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT