ಬೀರೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಸಭೆಯಲ್ಲಿ ಮಾತಾಡಿದ ಅವರು, ‘ಕಾಂಗ್ರೆಸ್ಗೆ ಮತ ಹಾಕಬಾರದು ಎಂದು ಮಮತಾ ಬ್ಯಾನರ್ಜಿ ಹೇಳುತ್ತಿದ್ದಾರೆ. ನರೇಂದ್ರ ಮೋದಿ ವಿಶ್ವದ ನಾಯಕರಾಗಿ ಬೆಳೆದಿದ್ದಾರೆ. ಅವರ ಎದುರು ಪ್ರಧಾನಿ ಅಭ್ಯರ್ಥಿಯಾಗಲು ಲಾಯಕ್ಕಾದ ಒಬ್ಬ ನಾಯಕರಿದ್ದಾರೆ ಎಂಬುದುನ್ನು ಈ ರಾಜ್ಯದ ಮುಖ್ಯಮಂತ್ರಿ ಹೇಳಲಿ’ ಎಂದರು.