ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಚಾಮರಾಜನಗರ ಲೋಕಸಭಾ | ಬಿಜೆಪಿಗೆ ಕ್ಷೇತ್ರ ಉಳಿಸಿಕೊಳ್ಳುವ ಸವಾಲು

1991ರಿಂದ ಸ್ಪರ್ಧೆ, 2019ರಲ್ಲಿ ಮೊದಲ ಬಾರಿ ಗೆದ್ದಿದ್ದ ‘ಕಮಲ’ ಪಾಳಯ
Published : 31 ಮಾರ್ಚ್ 2024, 7:07 IST
Last Updated : 31 ಮಾರ್ಚ್ 2024, 7:07 IST
ಫಾಲೋ ಮಾಡಿ
Comments
 ಎಸ್‌.ಬಾಲರಾಜ್‌
 ಎಸ್‌.ಬಾಲರಾಜ್‌
ಕ್ಷೇತ್ರದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಈ ಬಾರಿಯೂ ಕ್ಷೇತ್ರದಲ್ಲಿ ಪಕ್ಷ ಗೆಲ್ಲಲಿದೆ. ಅದಕ್ಕೆ ಬೇಕಾದ ಎಲ್ಲ ಕಾರ್ಯತಂತ್ರಗಳನ್ನು ಮಾಡಿದ್ದೇವೆ
ಪ್ರೊ.ಕೆ.ಆರ್‌.ಮಲ್ಲಿಕಾರ್ಜುನಪ್ಪ ಕ್ಷೇತ್ರ ಸಂಚಾಲಕ
ಶ್ರೀನಿವಾಸ ಪ್ರಸಾದ್‌ ಅವರು ರಾಜಕೀಯವಾಗಿ ಯಾವ ಆಕಾಂಕ್ಷೆ ಇಟ್ಟುಕೊಂಡಿಲ್ಲ. ಬಿಜೆಪಿಯನ್ನೇ ಬೆಂಬಲಿಸುವುದಾಗಿ ಹೇಳಿದ್ದಾರೆ
ಎಸ್‌.ಬಾಲರಾಜ್‌ ಬಿಜೆಪಿ ಅಭ್ಯರ್ಥಿ
ಏ.3ರಂದು ರೋಡ್‌ ಶೋ, ನಾಮಪತ್ರ ಸಲ್ಲಿಕೆ‌
ಎಸ್‌.ಬಾಲರಾಜ್‌ ಅವರು ಏಪ್ರಿಲ್‌ 3ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅದಕ್ಕೂ ಮೊದಲು ಚಾಮರಾಜೇಶ್ವರ ದೇವಾಲಯದಿಂದ ಜಿಲ್ಲಾಡಳಿತ ಭವನದರೆಗೆ ರೋಡ್‌ ಶೋ ನಡೆಸಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಸಂಸದ ಡಿ.ವಿ.ಸದಾನಂದ ಗೌಡ ಮುಖಂಡರಾದ ಅರವಿಂದ ಲಿಂಬಾವಳಿ ನಟಿ ಶ್ರುತಿ ಅವರು ರೋಡ್‌ ಶೋನಲ್ಲಿ ಭಾಗವಹಿಸಲಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT