2008ರಲ್ಲಿ ರಮೇಶ್ ಕುಮಾರ ಸೋತ ಬಳಿಕ ಉಭಯರ ನಡುವೆ ಒಳಜಗಳ ಕೆ.ಸಿ.ವ್ಯಾಲಿ ಯೋಜನೆ ರೂವಾರಿ ಯಾರೆಂದು ‘ಕ್ರೆಡಿಟ್ ವಾರ್’ 2019ರಲ್ಲಿ ಕೆ.ಎಚ್.ಮುನಿಯಪ್ಪ ಸೋಲಿಗೆ ಸಂಚು ಆರೋಪ
ಕೆ.ಎಚ್.ಮುನಿಯಪ್ಪ ಕುಟುಂಬ ಹೊರತುಪಡಿಸಿ ಬೇರೆಯವರಿಗೆ ಟಿಕೆಟ್ ಕೋರಿದ್ದೆವು. ಬ್ಲ್ಯಾಕ್ಮೇಲ್ ಮಾಡುತ್ತಿಲ್ಲ. ಅಭಿಪ್ರಾಯಕ್ಕೆ ವಿರುದ್ಧವಾಗಿ ಟಿಕೆಟ್ ನೀಡುತ್ತಿರುವುದು ಬೇಸರ ತಂದಿದೆಕೆ.ವೈ.ನಂಜೇಗೌಡ ಮಾಲೂರು ಶಾಸಕ
ನಾನು ಮಂತ್ರಿಯಾಗಿದ್ದಾಗ ಕೆ.ಎಚ್.ಮುನಿಯಪ್ಪ ಪುಟ್ಗೋಸಿ ಬ್ಯಾಗ್ ಹಿಡಿದು ನನ್ನ ಹಿಂದೆ ಬರುತ್ತಿದ್ದರು. ಈಗ ಏಕೆ ಮರೆತಿದ್ದಾರೆ ಕೇಳಿ. ಅವರಿಗೆ ಮೊದಲು ಟಿಕೆಟ್ ಕೊಡಿಸಿದ್ದು ನಾನೇನಸೀರ್ ಅಹ್ಮದ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.