ಬಿಜೆಪಿ ಮಂಡಲದ ಅಧ್ಯಕ್ಷ ಪೀಹಳ್ಳಿ ಎಸ್. ರಮೇಶ್, ಪ್ರಧಾನ ಕಾರ್ಯದರ್ಶಿ ಬಿ.ಸಿ. ಸಂತೋಷಕುಮಾರ್, ಮುಖಂಡರಾದ ಇಂಡುವಾಳು ಸಚ್ಚಿದಾನಂದ, ದರ್ಶನ್ ಲಿಂಗರಾಜು, ಪುರಸಭೆ ಸದಸ್ಯ ಗಂಜಾಂ ಶಿವು ಇದ್ದರು. ಪಟ್ಟಣದ ಚೆಕ್ಪೋಸ್ಟ್ನಿಂದ ಬೊಮ್ಮೂರು ಅಗ್ರಹಾರ, ನಗುವನಹಳ್ಳಿ ಗೇಟ್ ಮಾರ್ಗವಾಗಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಮೈಸೂರು ಕಡೆ ತೆರಳಿದರು.