ಬೆಳಗಾವಿ ನಗರದಲ್ಲಿ ಮೋದಿ ಭಾಷಣ ಮಾಡುವರು, ಸಿದ್ದರಾಮಯ್ಯ ಅವರು ಜಿಲ್ಲೆಯ ಯರಗಟ್ಟಿ ಪಟ್ಟಣ, ಕಾಗವಾಡ ತಾಲ್ಲೂಕಿನ ಉಗಾರ ಖುರ್ದ ಗ್ರಾಮದಲ್ಲಿ ಪ್ರಚಾರ ನಡೆಸುವರು. ಇಬ್ಬರೂ ಒಂದೇ ದಿನ ಪ್ರಚಾರ ನಡೆಸುವ ಕಾರಣ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿದೆ’ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದರು.