‘ಲೋಕಸಭೆ ಚುನಾವಣೆ ಪ್ರಚಾರದ ವಿಷಯದಲ್ಲಿ ಲಕ್ಷ್ಮಣ ಸವದಿ ಅವರಿಗೆ ನಿರ್ಲಕ್ಷ್ಯ ತೋರಲಾಗಿದೆಯೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾವು ಯಾರನ್ನೂ ಬದಿಗಿಟ್ಟಿಲ್ಲ. ಎಲ್ಲರೂ ಪ್ರಚಾರಕ್ಕೆ ಮುಂದಾಗಬೇಕು. ಬ್ಯಾನರ್ಗಳಲ್ಲಿ ಅವರ ಚಿತ್ರಗಳನ್ನು ಹಾಕುವ ಮತ್ತು ಬಿಡುವ ಬಗ್ಗೆ ಸ್ಥಳೀಯ ಘಟಕದವರು ನೋಡಿಕೊಳ್ಳುವರು’ ಎಂದರು.