<p><strong>ತುಮಕೂರು:</strong> ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಶನಿವಾರ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈವರೆಗೆ ನಾಲ್ವರು ನಾಮಪತ್ರ ಸಲ್ಲಿಸಿದಂತಾಗಿದೆ.</p>.<p>ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಶಿರಾ ತಾಲ್ಲೂಕಿನ ಗಂಜಲಗುಂಟೆ ಪ್ರದೀಪ್ಕುಮಾರ್, ಪಕ್ಷೇತರ ಅಭ್ಯರ್ಥಿಯಾಗಿ ತಾಲ್ಲೂಕಿನ ತಮ್ಮಡಿಹಳ್ಳಿಯ ಟಿ.ಬಿ.ಸಿದ್ಧರಾಮೇಗೌಡ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಮೊದಲ ದಿನ (ಮಾರ್ಚ್ 28) ಇಬ್ಬರು ನಾಮಪತ್ರ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಶನಿವಾರ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈವರೆಗೆ ನಾಲ್ವರು ನಾಮಪತ್ರ ಸಲ್ಲಿಸಿದಂತಾಗಿದೆ.</p>.<p>ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಶಿರಾ ತಾಲ್ಲೂಕಿನ ಗಂಜಲಗುಂಟೆ ಪ್ರದೀಪ್ಕುಮಾರ್, ಪಕ್ಷೇತರ ಅಭ್ಯರ್ಥಿಯಾಗಿ ತಾಲ್ಲೂಕಿನ ತಮ್ಮಡಿಹಳ್ಳಿಯ ಟಿ.ಬಿ.ಸಿದ್ಧರಾಮೇಗೌಡ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಮೊದಲ ದಿನ (ಮಾರ್ಚ್ 28) ಇಬ್ಬರು ನಾಮಪತ್ರ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>