<p><strong>ಕೆ.ಆರ್.ಪುರ:</strong> 85 ವರ್ಷ ಮೀರಿದವರಿಗೆ ಮನೆಯಲ್ಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದ್ದು, ಶತಾಯುಷಿ ಕಮಲಮ್ಮ ನಾರಾಯಣಸ್ವಾಮಿ ಅವರು ಮನೆಯಲ್ಲಿ ಶನಿವಾರ ಮತದಾನ ಮಾಡಿದರು.</p>.<p>ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮಂಡೂರು ನಿವಾಸಿ ಕಮಲಮ್ಮ ಅವರಿಗೆ 103 ವಯಸ್ಸಾಗಿದೆ.</p>.<p>‘ಶತಾಯುಷಿ ನಮ್ಮ ಕುಟುಂಬದಲ್ಲಿ, ಮಂಡೂರಿನಲ್ಲಿರುವುದು ಗ್ರಾಮದ ಹೆಮ್ಮೆ. ಪ್ರತಿಯೊಬ್ಬ ಮತದಾರರು ಇವರನ್ನು ಪ್ರೇರಣೆಯಾಗಿಟ್ಟುಕೊಂಡು, ಕಡ್ಡಾಯವಾಗಿ ಮತದಾನ ಮಾಡಬೇಕು’ ಎಂದು ಕಮಲಮ್ಮ ಪುತ್ರ ಶ್ರೀನಿವಾಸ್ ಗೌಡ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> 85 ವರ್ಷ ಮೀರಿದವರಿಗೆ ಮನೆಯಲ್ಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದ್ದು, ಶತಾಯುಷಿ ಕಮಲಮ್ಮ ನಾರಾಯಣಸ್ವಾಮಿ ಅವರು ಮನೆಯಲ್ಲಿ ಶನಿವಾರ ಮತದಾನ ಮಾಡಿದರು.</p>.<p>ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮಂಡೂರು ನಿವಾಸಿ ಕಮಲಮ್ಮ ಅವರಿಗೆ 103 ವಯಸ್ಸಾಗಿದೆ.</p>.<p>‘ಶತಾಯುಷಿ ನಮ್ಮ ಕುಟುಂಬದಲ್ಲಿ, ಮಂಡೂರಿನಲ್ಲಿರುವುದು ಗ್ರಾಮದ ಹೆಮ್ಮೆ. ಪ್ರತಿಯೊಬ್ಬ ಮತದಾರರು ಇವರನ್ನು ಪ್ರೇರಣೆಯಾಗಿಟ್ಟುಕೊಂಡು, ಕಡ್ಡಾಯವಾಗಿ ಮತದಾನ ಮಾಡಬೇಕು’ ಎಂದು ಕಮಲಮ್ಮ ಪುತ್ರ ಶ್ರೀನಿವಾಸ್ ಗೌಡ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>