ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಭಾರತಿಶೆಟ್ಟಿ ಕೆ.ಎಸ್.ನವೀನ್, ಮಾಜಿ ಶಾಸಕ ತಿಮ್ಮರಾಯಪ್ಪ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಅಂಜಿನಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ, ನಾರು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಮುಡಿಮಡು ರಂಗಶ್ವಾಮಯ್ಯ, ಚಂಗಾವರ ಮಾರಣ್ಣ, ಎಸ್.ರಾಮಕೃಷ್ಣ, ಆರ್.ರಾಮು, ಆರ್.ರಾಘವೇಂದ್ರ, ಉಮಾ ವಿಜಯರಾಜು, ಸತ್ಯಪ್ರಕಾಶ್, ಗಿರಿಧರ್, ಚಿಕ್ಕಣ್ಣ, ಮುಡಿಮಡು ಮಂಜುನಾಥ್ ಪಾಲ್ಗೊಂಡಿದ್ದರು.