ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೂಂಡಾಗಿರಿ ಮಾಡಬೇಡಿ: ಯಡಿಯೂರಪ್ಪಗೆ ಈಶ್ವರಪ್ಪ ಎಚ್ಚರಿಕೆ

Published 2 ಮೇ 2024, 9:41 IST
Last Updated 2 ಮೇ 2024, 9:41 IST
ಅಕ್ಷರ ಗಾತ್ರ

ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ದೇವಸ್ಥಾನ ಬಳಿಯ ರಸ್ತೆಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಕುರ್ಚಿ ತೆಗೆಸಿದ್ದಕ್ಕೆ ಈಶ್ವರಪ್ಪ ಕೋಪಗೊಂಡಿದ್ದಾರೆ. ಅನುಮತಿ ಪಡೆದರೂ ವೇದಿಕೆ ಮೇಲಿನ ಕುರ್ಚಿ ತೆಗೆದಿದ್ದಾರೆ. ಇದು ಕಾಂಗ್ರೆಸ್ ಹಾಗೂ ಯಡಿಯೂರಪ್ಪ ಹೊಂದಾಣಿಕೆ ಮಾಡಿಕೊಂಡು ತೆಗೆಸಿರಬಹುದು ಎಂದು ಕಿಡಿಕಾರಿದ್ದಾರೆ. ಅಲ್ಲದೆ ಯಡಿಯೂರಪ್ಪ ಅವರ ಪುತ್ರನ ಸೋಲಿನಿಂದ ಈ ರೀತಿ ಗೂಂಡಾಗಿರಿ ಮಾಡುತ್ತಿದ್ದಾರೆ ಹೀಗೆ ತೊಂದರೆ ಕೊಟ್ಟರೆ ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT