ಮಾಜಿ ಶಾಸಕರಾದ ಲಕ್ಷ್ಮೀನಾರಾಯಣ, ಶ್ರೀನಿವಾಸ್ ಮೂರ್ತಿ, ಬಿಜೆಪಿ ಮುಖಂಡರಾದ ಗೋವಿಂದಪ್ಪ, ಲಲಿತಮ್ಮ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಈ. ಕೃಷ್ಣಪ್ಪ, ಮಂಡಲ ಅಧ್ಯಕ್ಷ ಹನುಮಯ್ಯ, ಬೆಂಗಳೂರು ಮಹಾನಗರ ಸಹ ಪ್ರಭಾರಿ ಎಸ್.ಎನ್. ರಾಜಣ್ಣ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್, ಸಂಪತ್ ಸಭೆಯಲ್ಲಿ ಹಾಜರಿದ್ದರು.