ಶಾಸಕ ಸಿದ್ದು ಸವದಿ ಮಾತನಾಡಿದರು. ಶ್ರೀಶೈಲ ಬೀಳಗಿ, ಡಾ.ಮಹಾವೀರ ದಾನಿಗೊಂಡ, ಸುರೇಶ ಅಕ್ಕಿವಾಟ, ಧರೆಪ್ಪ ಉಳ್ಳಾಗಡ್ಡಿ, ಡಿ.ಆರ್. ಪಾಟೀಲ, ಪುಂಡಲೀಕ ಪಾಲಭಾವಿ, ಪರಶುರಾಮ ಬಸವ್ವಗೋಳ, ಪವಿತ್ರಾ ತುಕ್ಕನ್ನವರ, ಸವಿತಾ ಹೊಸೂರ, ಸಂಜಯ ತೆಗ್ಗಿ, ಬಸವರಾಜ ತೆಗ್ಗಿ, ಬಸು ಅಮ್ಮಣಗಿಮಠ, ಸಿದ್ದು ಅಮ್ಮಣಗಿ, ರಾಮಣ್ಣ ಭದ್ರನವರ, ಎಸ್.ಎಸ್.ಹೂಲಿ, ಸುವರ್ಣಾ ಕೊಪ್ಪದ, ಗೌರಿ ಮಿಳ್ಳಿ, ಶ್ರೀಶೈಲ ಯಾದವಾಡ, ಶಿವಾನಂದ ಗಾಯಕವಾಡ ಸೇರಿದಂತೆ ಅನೇಕರು ಇದ್ದರು.