ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬುಧವಾರ ಮಂಡ್ಯದಲ್ಲಿ ಬೆಂಬಲಿಗರ ಜೊತೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರುವುದರ ಬಗ್ಗೆ ಘೋಷಣೆ ಮಾಡಿದ ಅವರು ಅಗತ್ಯ ಬಿದ್ದರೆ ಪಕ್ಷ ಕುಮಾರಸ್ವಾಮಿ ಅವರಿಗೆ ಬೆಂಬಲ ಸೂಚಿಸಲು ಹೇಳಿದರೆ, ಅದನ್ನೂ ಮಾಡುತ್ತೇನೆ ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.