ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಎಸ್.ಈಶ್ವರಪ್ಪ ಕಚೇರಿ ಮುಂಭಾಗ ವಾಮಾಚಾರ

Published 2 ಮೇ 2024, 13:21 IST
Last Updated 2 ಮೇ 2024, 13:21 IST
ಅಕ್ಷರ ಗಾತ್ರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ರಾಷ್ಟ್ರಭಕ್ತರ ಬಳಗದ ಕಚೇರಿ ಮುಂಭಾಗ ವಾಮಾಚಾರ ನಡೆದಿರುವುದು ಗುರುವಾರ ಕಂಡು ಬಂದಿದೆ.

‘ಕಚೇರಿಯ ಬಾಗಿಲಿನ ಮುಂದೆ ನಿಂಬೆಹಣ್ಣು, ಅರಿಸಿನ, ಕುಂಕುಮ ಸೇರಿ ಹಲವು ವಸ್ತು ಪತ್ತೆಯಾಗಿವೆ. ಬುಧವಾರ ರಾತ್ರಿ ವಾಮಾಚಾರ ಮಾಡಿಸಲಾಗಿದೆ. ರಾಜಕೀಯ ವಿರೋಧಿಗಳು ಈ ಕೃತ್ಯ ಮಾಡಿದ್ದಾರೆ’ ಎಂದು ರಾಷ್ಟ್ರ ಭಕ್ತ ಬಳಗದ ಸದಸ್ಯ ಮುರುಗೇಶ್ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT