ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಗ್ರಾಮಾಂತರ ಕ್ಷೇತ್ರ: ಕಣದಲ್ಲಿ ಇಬ್ಬರು ಮಂಜುನಾಥ್‌, ಮೂವರು ಸುರೇಶ್‌!

Published 8 ಏಪ್ರಿಲ್ 2024, 23:30 IST
Last Updated 8 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಮಂಜುನಾಥ್‌ ಮತ್ತು ಸುರೇಶ್‌ ಹೆಸರಿನ ತಲಾ ಮೂವರು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. 

ನಾಮಪತ್ರ ಸಲ್ಲಿಸಿದ್ದ ಮಂಜುನಾಥ್ ಹೆಸರಿನ ಒಟ್ಟು ಐವರು ಅಭ್ಯರ್ಥಿಗಳಲ್ಲಿ ಮೂವರು ಸೋಮವಾರ ನಾಮಪತ್ರ ವಾಪಸ್ ಪಡೆದರು.  ಬಿಜೆಪಿಯ ಡಾ.ಸಿ.ಎನ್.ಮಂಜುನಾಥ್ ಮತ್ತು ಬಹುಜನ ಭಾರತ ಪಕ್ಷದ ಅಭ್ಯರ್ಥಿ ಸಿ.ಎನ್.ಮಂಜುನಾಥ ಕಣದಲ್ಲಿ ಉಳಿದು ಕೊಂಡಿದ್ದಾರೆ.

ಅದೇ ರೀತಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಸೇರಿದಂತೆ ನಾಮಪತ್ರ ಸಲ್ಲಿಸಿದ್ದ ಕರುನಾಡ ಪಾರ್ಟಿಯ ಸುರೇಶ್ ಎಸ್. ಮತ್ತು ಪಕ್ಷೇತರ ಅಭ್ಯರ್ಥಿ ಸುರೇಶ್ ಎಂ.ಎನ್. ಸೇರಿದಂತೆ ಎಲ್ಲ ಮೂವರು ಅಭ್ಯರ್ಥಿಗಳೂ ಕಣದಲ್ಲಿ ಉಳಿದುಕೊಂಡಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT