‘ಚುನಾವಣೆಯಲ್ಲಿ ಗೆದ್ದ ಬಳಿಕ ಸಿದ್ದರಾಮಯ್ಯ ಅವರಿಗೆ ಮುಖ ತೋರಿಸುತ್ತೇನೆ. ನಾಯಕರ ಮಾತಿಗಿಂತ ಜನರ ಅಭಿಪ್ರಾಯಕ್ಕೆ ನಾನು ಮನ್ನಣೆ ನೀಡುತ್ತೇನೆ. ಇದೊಂದು ಧರ್ಮ ಸಂಕಟ. ಪಕ್ಷೇತರ ಸ್ಪರ್ಧೆ ಸುಲಭ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ನಾನು ಜನರ ತೀರ್ಮಾನದಂತೆ ಸ್ಪರ್ಧಿಸುವ ತೀರ್ಮಾನ ಮಾಡಿದ್ದೇನೆ’ ಎಂದು ಹೇಳಿದರು.