ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video |ಭೇಟಿಗೆ ಅಮಿತ್‌ ಶಾ ನಕಾರ: ಶಿವಮೊಗ್ಗದಲ್ಲಿ ಸ್ಪರ್ಧೆ ಖಚಿತ ಎಂದ ಈಶ್ವರಪ್ಪ

Published 4 ಏಪ್ರಿಲ್ 2024, 13:16 IST
Last Updated 4 ಏಪ್ರಿಲ್ 2024, 13:16 IST
ಅಕ್ಷರ ಗಾತ್ರ

'ದೆಹಲಿಯಲ್ಲಿ ತಮಗೆ ಭೇಟಿ ನಿರಾಕರಿಸುವ‌ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಆಗಿ ನನ್ನ ಸ್ಪರ್ಧೆಗೆ ಹಸಿರು ನಿಶಾನೆ ತೋರಿದ್ದಾರೆ' ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT