ಮಂಡ್ಯ: ‘ನಮ್ಮ ಜಿಲ್ಲೆಗೆ ಕೆಟ್ಟ ದೃಷ್ಟಿ ಬೀಳುವುದು ಬೇಡ, ನಾವು, ನಮ್ಮ ಜನ ಏನೋ ಮಾಡಿಕೊಳ್ಳುತ್ತೇವೆ. ನೀವು ಪ್ರಧಾನಿಯಾಗಿ, ಇನ್ನೊಮ್ಮೆ ಸಿಎಂ ಆಗಿ, ನಿಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡುವುದಿಲ್ಲ. ಆದರೆ ನಮ್ಮ ಜಿಲ್ಲೆಗೆ ಮಾತ್ರ ಬರಬೇಡಿ’ ಎಂದು ಕೃಷಿಸಚಿವ ಎನ್.ಚಲುವರಾಯಸ್ವಾಮಿ ಪರೋಕ್ಷವಾಗಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಂಗಳವಾರ ವ್ಯಂಗ್ಯವಾಡಿದರು.