ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ರಾಜಕೀಯಕ್ಕೆ ಬರಲು ಒತ್ತಡ ಇರಲಿಲ್ಲ: ಕಾಂಗ್ರೆಸ್ ಅಭ್ಯರ್ಥಿ ಸಾಗರ್‌ ಖಂಡ್ರೆ

Published : 28 ಮಾರ್ಚ್ 2024, 13:04 IST
Last Updated : 28 ಮಾರ್ಚ್ 2024, 13:04 IST
ಫಾಲೋ ಮಾಡಿ
Comments
ಸಾಗರ್‌ ಖಂಡ್ರೆ ಯುವಕನಾಗಿ, ಕಾನೂನು ಪದವೀಧರನಾಗಿ ಕೋವಿಡ್‌ ಸಂದರ್ಭದಲ್ಲಿ ನೂರಾರು ಜನ ಬಡವರ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಕಾಂಗ್ರೆಸ್‌ ವಿದ್ಯಾರ್ಥಿ ಒಕ್ಕೂಟದಲ್ಲಿ ಪದಾಧಿಕಾರಿ ಪಕ್ಷ ಸಂಘಟನೆ ಮಾಡಿದ್ದಾರೆ. ಜಿಲ್ಲೆಯ ಜನರ ಧ್ವನಿಯಾಗಿ, ಅಭಿವೃದ್ಧಿ ಸಂಕಲ್ಪದೊಂದಿಗೆ ಕಣಕ್ಕಿಳಿದಿದ್ದಾರೆ.
–ಈಶ್ವರ ಬಿ. ಖಂಡ್ರೆ, ಪರಿಸರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT