‘ಸ್ವಕ್ಷೇತ್ರದ ಜನರ ಮುಂದೆ ಜನಪ್ರತಿನಿಧಿ ಹೆಚ್ಚಿನ ಮತಕೊಡಿ ಎನ್ನುವುದು ತಪ್ಪಲ್ಲ. ಆದರೆ, ಸಿದ್ದರಾಮಯ್ಯ ಅಧಿಕಾರ ಕೈತಪ್ಪುವ ಭೀತಿಯನ್ನು ನೇರವಾಗಿ ವ್ಯಕ್ತಪಡಿಸಿದ್ದಾರೆ. ಬಹುಮತ ಸರ್ಕಾರದ ಮುಖ್ಯಮಂತ್ರಿ ಯಾರ ಭಯಕ್ಕೆ ಈ ಮಾತು ಹೇಳಿದ್ದಾರೆಂಬುದು ಕರ್ನಾಟಕದ ಜನರಿಗೆ ಗೊತ್ತಾಗಬೇಕು’ ಎಂದು ಅವರು ಹೇಳಿದ್ದಾರೆ.