ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಚುನಾವಣೆ: ಆ ಭಯ ಇರಬೇಕು ಸಿದ್ದರಾಮಯ್ಯನವರೆ! ಸಂಸದ ‍ಪ್ರತಾಪ ಸಿಂಹ

Published 22 ಏಪ್ರಿಲ್ 2023, 6:26 IST
Last Updated 22 ಏಪ್ರಿಲ್ 2023, 6:26 IST
ಅಕ್ಷರ ಗಾತ್ರ

ಮೈಸೂರು: ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಸಂಸದ ‍ಪ್ರತಾಪ ಸಿಂಹ ಛೇಡಿಸಿದ್ದಾರೆ.

ವರುಣದಲ್ಲೇ ಚುನಾವಣೆ ನಿಲ್ಲುವುದಾಗಿಯೂ ಹಾಗೂ ನಾಮಪತ್ರ ಸಲ್ಲಿಸಲಷ್ಟೇ ಬರುತ್ತೇನೆ ಎಂದು ಹೇಳಿಹೋಗಿದ್ದ ಸಿದ್ದರಾಮಯ್ಯನವರು ಸೋಮಣ್ಣನವರ ಹೆಸರು ಘೋಷಣೆಯಾಗುತ್ತಿದ್ದಂತೆಯೇ ನಾಮಪತ್ರ ಸಲ್ಲಿಸಲು 2 ದಿನ ಮೊದಲೇ ಓಡಿಬಂದರು. ಇವತ್ತು ಮತ್ತೆ ಬಂದಿದ್ದಾರೆ.

ಮುಂದಿನ ವಾರ ಇಲ್ಲೇ ಇರುತ್ತಾರಂತೆ! ಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೆ!’ ಎಂದು ಶನಿವಾರ ಟ್ವೀಟ್ ಮಾಡಿ ಕಾಲೆಳೆದಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT