ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಬಿ.ಎನ್‌.ಚಂದ್ರಪ್ಪಗೆ ‘ಕೈ’ ಟಿಕೆಟ್

Published : 21 ಮಾರ್ಚ್ 2024, 17:26 IST
Last Updated : 21 ಮಾರ್ಚ್ 2024, 17:26 IST
ಫಾಲೋ ಮಾಡಿ
Comments
ಟಿಕೆಟ್‌ ಕೋರಿ 24 ಆಕಾಂಕ್ಷಿಗಳು
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಕೋರಿ 24 ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಕೆಪಿಸಿಸಿ ಪ್ರತಿನಿಧಿಯಾಗಿ ಆಗಮಿಸಿದ್ದ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರಿಗೆ ಟಿಕೆಟ್ ಆಕಾಂಕ್ಷಿಗಳು ಅವಕಾಶ ಕೋರಿದ್ದರು. ಚಿತ್ರದುರ್ಗ ಜಿಲ್ಲೆಯ ಆರು ಹಾಗೂ ತುಮಕೂರು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸಿಕ್ಕ ಅಭೂತಪೂರ್ವ ಗೆಲುವಿನ ಕಾರಣಕ್ಕೆ ಕೈ ಪಾಳೆಯದಲ್ಲಿ ಟಿಕೆಟ್‌ ಆಕಾಂಕ್ಷಿಗಳ ದಂಡು ಸೃಷ್ಟಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT