ಬಿಜೆಪಿ ಸಾಧನೆ ಶೂನ್ಯ: ಭಾನುವಾರ ಗೊಂಡಬಾಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹಾಲವರ್ತಿ, ಕುಣಿಕೇರಿ, ಲಾಚನಕೇರಿ, ಕರ್ಕಿಹಳ್ಳಿ, ಚಿಕ್ಕಬಗನಾಳ, ಹಿರೇಬಗನಾಳ, ಹಿರೇಕಾಸನಕಂಡಿ ಮತ್ತು ಅಲ್ಲಾನಗರ ಗ್ರಾಮಗಳಲ್ಲಿ ಪ್ರಚಾರ ಮಾಡಿದ ಹಿಟ್ನಾಳ ’ಬಿಜೆಪಿ ಸಾಧನೆ ಶೂನ್ಯವಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರ ಏಳಿಗೆ ಸಾಧ್ಯ’ ಎಂದರು.