‘ಈ ಸಭೆಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವರಾದ ಸಚಿವ ಜಮೀರ್ ಅಹ್ಮದ್ ಖಾನ್, ಪರಮೇಶ್ವರ ನಾಯ್ಕ, ಸತೀಶ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರಡ್ಡಿ ಪಾಲ್ಗೊಳ್ಳುವರು ಎಂದರು.
ಎರಡೂ ಪಕ್ಷಗಳಿಂದ ಸೇರಿ ಸುಮಾರು 50 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳುವರ ನಿರೀಕ್ಷೆ ಇದೆ ಎಂದರು.