ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ನಗರ: ಧರ್ಮ ದಂಗಲ್‌ ನಡುವೆ ಗೆಲುವಿಗಾಗಿ ಪೈಪೋಟಿ

Published 6 ಮೇ 2023, 12:18 IST
Last Updated 6 ಮೇ 2023, 12:18 IST
ಅಕ್ಷರ ಗಾತ್ರ

ಪ್ರತೀ ಚುನಾವಣೆಯಲ್ಲೂ ಹಿಂದುತ್ವದ ಕಾರ್ಯಸೂಚಿಯೇ ಈ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳ ಸೋಲು-ಗೆಲುವಿನ ಅಳತೆಗೋಲು. ಜೊತೆಗೆ ಬಿಜೆಪಿ ಹಾಗೂ ಹಾಲಿ ಶಾಸಕ ಕೆ.ಎಸ್. ಈಶ್ವರಪ್ಪ ಅವರ ಭದ್ರಕೋಟೆ ಎನಿಸಿಕೊಂಡಿದ್ದ ಕ್ಷೇತ್ರ ಎಂದರೆ ಅದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT