‘ನೀವು ಮಾಡಿದ ತಪ್ಪಿಗೆ ನಮ್ಮನ್ಯಾಕೆ ನಮ್ಮನ್ನು ದೂರುತ್ತೀರಾ? ಕುಡಿಯುವ ನೀರು ಬಿಡುವ ಬಗ್ಗೆ ಗೋವಾ ಮುಖ್ಯಮಂತ್ರಿಯಿಂದ ಒಪ್ಪಿಗೆ ಪಡೆದರೆ, ನೀವು ಸಂಪೂರ್ಣ ನೀರು ಬಿಡಬೇಕು ಎಂದು ಕೇಳಿದಿರಿ. ಒಂದೇ ಸಭೆಯಲ್ಲಿ ಇತ್ಯರ್ಥ ಮಾಡಬೇಕು ಎಂದು ಷರತ್ತು ಹಾಕಿದಿರಿ. ಇದೆಲ್ಲ ಮಾಡಿದ್ದು ಜನರ ಹಿತದೃಷ್ಟಿಯಿಂದಲಾ? ರಾಜಕೀಯ ಲಾಭಕ್ಕಾ? ಎಂಬುದನ್ನು ವಿವರಿಸಿ ಪಾಟೀಲರೇ’ ಎಂದು ಚುಚ್ಚಿದ್ದಾರೆ.