ಐತಿಹಾಸಿಕ ಬೆಳವಣಿಗೆ: ‘ಸುಪ್ರೀಂಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳು ಮುಖ್ಯ ನ್ಯಾಯಮೂರ್ತಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕುವ ಮೂಲಕ, ನ್ಯಾಯಾಂಗದ ಸ್ವಾಯತ್ತತೆಗೆ ಕುತ್ತು ಇದೆ ಎಂಬುದರ ಸೂಚನೆ ನೀಡಿದ್ದಾರೆ. ಇದೊಂದು ಐತಿಹಾಸಿಕ ಬೆಳವಣಿಗೆಯಾಗಿದ್ದು, ನ್ಯಾಯಾಂಗದ ಪಾವಿತ್ರ್ಯ ಮತ್ತು ಸ್ವಾಯತ್ತತೆ ಕಾಪಾಡುವ ಕೆಲಸ ಆಗಬೇಕಿದೆ’ ಎಂದು ಅಭಿಪ್ರಾಯಪಟ್ಟರು.