ಮಾಯಾವತಿ ಜತೆಗಿನ ಮಾತುಕತೆಯ ವಿವರಗಳನ್ನು ಡ್ಯಾನಿಷ್ ಅಲಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿಗೆ ತಿಳಿಸಿದರು. ಹೊಂದಾಣಿಕೆ ಕುರಿತ ಕೆಲವು ಮಾಹಿತಿಗಳನ್ನು ಮಾಯಾವತಿಗೆ ದೇವೇಗೌಡರು ಕಳುಹಿಸಿದ್ದಾರೆ. ಬಿಎಸ್ಪಿಗೆ ಎಷ್ಟು ಸ್ಥಾನಗಳನ್ನು ಬಿಟ್ಟುಕೊಡಬೇಕೆಂಬ ವಿಷಯಗಳ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಯಲಿದೆ.