ಬೆಂಗಳೂರು: ಬಿಜೆಪಿ ಆಮಿಷಗಳಿಂದ ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ಮುಖಂಡರು ರೆಸಾರ್ಟ್, ಹೋಟೆಲ್ ಮೊರೆ ಹೋಗಿದ್ದಾರೆ. ಗುರುವಾರ ತಡರಾತ್ರಿ ಕೊಚ್ಚಿಗೆ ಹೋಗುವುದಾಗಿ ಸುದ್ದಿ ಹರಿಬಿಟ್ಟಿದ್ದ ಮುಖಂಡರು ಹೆದ್ದಾರಿಯಲ್ಲಿ ಬಸ್ ಬದಲಾಯಿಸಿ ಹೈದರಾಬಾದ್ಗೆ ತೆರಳಿದ್ದರು.
ಈ ರೀತಿ ತಮ್ಮ ಶಾಸಕರನ್ನು ಒಂದೆಡೆಯಿಂದ ಇನ್ನೊಂದೆಡೆ ಕರೆದೊಯ್ಯಲು ಕಾಂಗ್ರೆಸ್ ಬಳಸಿದ್ದು ಶರ್ಮಾ ಟ್ರಾನ್ಸ್ ಪೋರ್ಟ್.