‘ಶಾಸಕ ಜಮೀರ್ ಅಹ್ಮದ್ ಕೂಡ ವೈಯಕ್ತಿಕವಾಗಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿಲ್ಲ. ಆದರೆ, ಪಕ್ಷದ ನಿರ್ಧಾರ
ದಂತೆ ನಡೆದುಕೊಂಡಿದ್ದಾರೆ. ಮತ್ತೆ ಜೆಡಿಎಸ್ ಜೊತೆ ಸಂಬಂಧ ಬೆಸೆಯುವುದಿಲ್ಲ. ಅದರ ಅವಶ್ಯಕತೆ ನಮಗಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್, ಏಕಪಕ್ಷೀಯವಾಗಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಶೇ 70ರಷ್ಟು ಕಾಂಗ್ರೆಸ್ ಸಚಿವರು ಇರುತ್ತಾರೆ. ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಾರೆ’ ಎಂದರು.