‘ಸರ್ಕಾರ ರಚನೆಗೆ ಜೆಡಿಎಸ್ಗೆ ಸಂಪೂರ್ಣ ಬೆಂಬಲ ನೀಡಿದ್ದೇವೆ. ಎಐಸಿಸಿ ಜೆಡಿಎಸ್ಗೆ ಬೆಂಬಲ ನೀಡಿದ್ದು, ನಮ್ಮ ತೀರ್ಮಾನವನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ. ಜೆಡಿಎಸ್ ಸರ್ಕಾರ ರಚನೆಗೆ ಸಮ್ಮತಿಸಿದ್ದು, ಜೆಡಿಎಸ್ ಮುಖಂಡರೂ ರಾಜ್ಯಪಾಲರಿಗೆ ಅನುಮತಿ ಕೋರಿ ಪತ್ರ ನೀಡಿದ್ದಾರೆ’ ಎಂದು ಸಿದ್ದರಾಮಯ್ಯ ತಿಳಿಸಿದರು.