ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರಳಬಾಳು ಸ್ವಾಮೀಜಿ ಪ್ರಯೋಗಕ್ಕೆ ಟಿಕೆಟ್ ಆಕಾಂಕ್ಷಿಗಳ ಒಪ್ಪಿಗೆ

Last Updated 2 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಜಗಳೂರು: ವಿಧಾನಸಭಾ ಚುನಾವಣೆಯಲ್ಲಿ ಹಣ, ಹೆಂಡ ಇತರೆ ಆಮಿಷಗಳನ್ನು ಒಡ್ಡದೆ ಮತಯಾಚನೆ ಮಾಡಬೇಕು ಎಂಬ ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಪ್ರಯೋಗಕ್ಕೆ ಬದ್ಧರಾಗಿರುವುದಾಗಿ ವಿವಿಧ ರಾಜಕೀಯ ಪಕ್ಷಗಳ ಟಿಕೆಟ್‌ ಆಕಾಂಕ್ಷಿಗಳು ಘೋಷಿಸಿದರು.

ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ಸಿರಿಗೆರೆಯ ತರಳಬಾಳು ಮಠದಿಂದ ಶುಕ್ರವಾರ ಹಮ್ಮಿಕೊಂಡಿದ್ದ ‘ರಾಜಕೀಯ ಶುದ್ಧೀಕರಣ ಪ್ರಯೋಗ– 2018’ ಭ್ರಷ್ಟಾಚಾರ ಮುಕ್ತ ಚುನಾವಣಾ ಜನಜಾಗೃತಿ ಸಮಾರಂಭದಲ್ಲಿ ಕಾಂಗ್ರೆಸ್‌ ಶಾಸಕ ಎಚ್‌.ಪಿ.ರಾಜೇಶ್‌, ಬಿಜೆಪಿ ಮಾಜಿ ಶಾಸಕ ಎಸ್‌.ವಿ.ರಾಮಚಂದ್ರ ಹಾಗೂ ಇನ್ನಿತರ ಆಕಾಂಕ್ಷಿಗಳು ಸಾಮೂಹಿಕ ಪ್ರತಿಜ್ಞೆ ಕೈಗೊಂಡರು.

‘ಹಿಂದೆ ಜಗಳೂರಿನಲ್ಲಿ ನಾವು ಪಾರದರ್ಶಕ ಆಯ್ಕೆಗಾಗಿ ಸೂಚಿಸಿದ್ದ ಎಂ.ಬಸಪ್ಪ ಅವರೇ ಆಯ್ಕೆಯಾಗಿದ್ದರು ಎಂದು ಸ್ವಾಮೀಜಿ ಸ್ಮರಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT