<p><strong>ಬೆಂಗಳೂರು: </strong>ಬಹುಮತ ಸಾಬೀತು ಪಡಿಸಲು 15 ದಿನ ಕಾಲಾವಕಾಶ ನೀಡಿರುವುದನ್ನು ಎಚ್.ಡಿ.ಕುಮಾರ ಸ್ವಾಮಿ ಪ್ರಶ್ನೆ ಮಾಡಿದ್ದಾರೆ.</p>.<p>ರಾಜ್ಯಪಾಲರು ಸರ್ಕಾರ ರಚನೆ ಮಾಡಲು ಅವಕಾಶ ನೀಡಿರುವುದಕ್ಕೆ ಅಸಮಾಧಾನವಿಲ್ಲ ಆದರೆ ಪ್ರಧಾನಿ ನರೆಂದ್ರ ಮೋದಿ ಅವರ ಇಬ್ಬಗೆ ನೀತಿ ಬೇಸರ ತರಿಸಿದೆ ಎಂದು ತಿಳಿಸಿದ್ದಾರೆ.</p>.<p>ಬಹುಮತ ಸಾಬೀತಿಗೆ ಎರಡು ಅಥವಾ ಮೂರು ದಿನ ನೀಡಬೇಕು ಆದರೆ 15 ದಿನ ಅವಕಾಶ ನೀಡಿರುವುದು ಏಕೆ ಎಂದು ಕುಮಾರ ಸ್ವಾಮಿ ಪ್ರಶ್ನೆ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಹುಮತ ಸಾಬೀತು ಪಡಿಸಲು 15 ದಿನ ಕಾಲಾವಕಾಶ ನೀಡಿರುವುದನ್ನು ಎಚ್.ಡಿ.ಕುಮಾರ ಸ್ವಾಮಿ ಪ್ರಶ್ನೆ ಮಾಡಿದ್ದಾರೆ.</p>.<p>ರಾಜ್ಯಪಾಲರು ಸರ್ಕಾರ ರಚನೆ ಮಾಡಲು ಅವಕಾಶ ನೀಡಿರುವುದಕ್ಕೆ ಅಸಮಾಧಾನವಿಲ್ಲ ಆದರೆ ಪ್ರಧಾನಿ ನರೆಂದ್ರ ಮೋದಿ ಅವರ ಇಬ್ಬಗೆ ನೀತಿ ಬೇಸರ ತರಿಸಿದೆ ಎಂದು ತಿಳಿಸಿದ್ದಾರೆ.</p>.<p>ಬಹುಮತ ಸಾಬೀತಿಗೆ ಎರಡು ಅಥವಾ ಮೂರು ದಿನ ನೀಡಬೇಕು ಆದರೆ 15 ದಿನ ಅವಕಾಶ ನೀಡಿರುವುದು ಏಕೆ ಎಂದು ಕುಮಾರ ಸ್ವಾಮಿ ಪ್ರಶ್ನೆ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>