<p><strong>ಕಲಬುರ್ಗಿ: </strong>ಸಮೀಪದ ಕಾಳಗಿಯಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.<br /> ನೆತ್ತಿ ಸುಡುವ ಬಿಸಿನಲ್ಲಿ ಜನರು ಕಾದು ಕುಳಿತಿದ್ದು, ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ.</p>.<p>ಸಂಸದ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಶಾಸಕ ಡಾ.ಉಮೇಶ್ ಜಾಧವ್, ಅಭ್ಯರ್ಥಿಗಳಾದ ಅಲ್ಲಮಪ್ರಭು ಪಾಟೀಲ, ಕನ್ನೀಜ್ ಫಾತಿಮಾ ಭಾಗವಹಿಸಿದ್ದಾರೆ.</p>.<p><strong>ಗುರುದ್ವಾರಕ್ಕೆ ಭೇಟಿ</strong></p>.<p><strong>ಬೀದರ್:</strong> ಇಲ್ಲಿಯ ಗುರುದ್ವಾರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಗುರು ಗ್ರಂಥ ಸಾಹೀಬ ದಶ೯ನ ಪಡೆದರು. ನಂತರ ಹೊಸ ಕಟ್ಟಡ ವೀಕ್ಷಿಸಿ ವಿಮಾನ ನಿಲ್ದಾಣದತ್ತ ತೆರಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಸಮೀಪದ ಕಾಳಗಿಯಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.<br /> ನೆತ್ತಿ ಸುಡುವ ಬಿಸಿನಲ್ಲಿ ಜನರು ಕಾದು ಕುಳಿತಿದ್ದು, ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ.</p>.<p>ಸಂಸದ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಶಾಸಕ ಡಾ.ಉಮೇಶ್ ಜಾಧವ್, ಅಭ್ಯರ್ಥಿಗಳಾದ ಅಲ್ಲಮಪ್ರಭು ಪಾಟೀಲ, ಕನ್ನೀಜ್ ಫಾತಿಮಾ ಭಾಗವಹಿಸಿದ್ದಾರೆ.</p>.<p><strong>ಗುರುದ್ವಾರಕ್ಕೆ ಭೇಟಿ</strong></p>.<p><strong>ಬೀದರ್:</strong> ಇಲ್ಲಿಯ ಗುರುದ್ವಾರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಗುರು ಗ್ರಂಥ ಸಾಹೀಬ ದಶ೯ನ ಪಡೆದರು. ನಂತರ ಹೊಸ ಕಟ್ಟಡ ವೀಕ್ಷಿಸಿ ವಿಮಾನ ನಿಲ್ದಾಣದತ್ತ ತೆರಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>