<p class="title"><strong>ನವದೆಹಲಿ:</strong> ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರಿಗೆ ವಿದೇಶಕ್ಕೆ ತೆರಳಲುದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.</p>.<p class="title">ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲುಅನುಮತಿ ನೀಡುವಂತೆ ತರೂರ್ ಕೋರಿದ್ದರು. ವಿಶೇಷ ನ್ಯಾಯಾಧೀಶ ಅರುಣ್ ಭಾರಧ್ವಜ್ ಅರ್ಜಿ ವಿಚಾರಣೆ ನಡೆಸಿದರು.</p>.<p class="title">ಮೇ 5ರಿಂದ 20ರವರೆಗೆ ಅಮೆರಿಕಕ್ಕೆ ತೆರಳಲು ತರೂರ್ಗೆ ಅನುಮತಿ ದೊರಕಿದೆ.</p>.<p class="title">ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನುಮತಿ ಇಲ್ಲದೇ ಶಶಿ ತರೂರ್ ದೇಶ ಬಿಟ್ಟು ಹೋಗುವಂತಿಲ್ಲ ಎಂದು ಆದೇಶಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರಿಗೆ ವಿದೇಶಕ್ಕೆ ತೆರಳಲುದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.</p>.<p class="title">ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲುಅನುಮತಿ ನೀಡುವಂತೆ ತರೂರ್ ಕೋರಿದ್ದರು. ವಿಶೇಷ ನ್ಯಾಯಾಧೀಶ ಅರುಣ್ ಭಾರಧ್ವಜ್ ಅರ್ಜಿ ವಿಚಾರಣೆ ನಡೆಸಿದರು.</p>.<p class="title">ಮೇ 5ರಿಂದ 20ರವರೆಗೆ ಅಮೆರಿಕಕ್ಕೆ ತೆರಳಲು ತರೂರ್ಗೆ ಅನುಮತಿ ದೊರಕಿದೆ.</p>.<p class="title">ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನುಮತಿ ಇಲ್ಲದೇ ಶಶಿ ತರೂರ್ ದೇಶ ಬಿಟ್ಟು ಹೋಗುವಂತಿಲ್ಲ ಎಂದು ಆದೇಶಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>