ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡತನ ನಿರ್ಮೂಲನೆಗಾಗಿ ‘ನ್ಯಾಯ್’ ಯೋಜನೆ ಎಂದು ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಕೇವಲ ಘೋಷನೆಯನ್ನಷ್ಟೇ ಮಾಡುತ್ತದೆ. ಅದನ್ನು ಜಾರಿ ಮಾಡುವುದಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಆದರೆ, ಬಿಜೆಪಿ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದ್ದು, ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಎಂದರು.