ನಾಗಮಂಗಲದಲ್ಲಿ ಮಾತನಾಡಿದ ಅವರು ‘ಜಯಲಲಿತಾ ಈಗ ಬದುಕಿಲ್ಲ, ಪಕ್ಷೇತರ ಅಭ್ಯರ್ಥಿ ಅವರನ್ನೂ ಮೀರಿಸುವಂತಹ ಮಾಯಾಂಗನೆಯಂತೆ ಮಾತನಾಡುತ್ತಿದ್ದಾರೆ. ಈ ಟೂರಿಂಗ್ ಟಾಕೀಸ್ ಆಟ ಹೆಚ್ಚು ದಿನ ನಡೆಯುವುದಿಲ್ಲ. ನಟರನ್ನು ನೋಡಿ ಯಾರೂ ಓಟು ಹಾಕುವುದಿಲ್ಲ. ನಟರ ಹಿಂದೆ ಹೋಗಿರುವವರಿಗೆ ಮುಂದೆ ಯಾವ ಪಕ್ಷಕ್ಕೆ ಹೋಗಬೇಕು ಎಂಬ ಸ್ಥಿತಿ ಬರುತ್ತದೆ’ ಎಂದರು.