ಶುಕ್ರವಾರ, 16 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಸಿನಿಮಾ ಜಗತ್ತು
ADVERTISEMENT
ರಣಹದ್ದು ಸ್ವಭಾವ ಕುರಿತು ತಪ್ಪು ಮಾಹಿತಿ: ‘ಬಿಗ್ ಬಾಸ್’ಗೆ ಅರಣ್ಯ ಇಲಾಖೆ ನೋಟಿಸ್
Vulture Conservation Notice: ರಾಮನಗರ: ಅಳಿವಿನಂಚಿನಲ್ಲಿರುವ ರಣಹದ್ದುಗಳ ಬಗ್ಗೆ ‘ಬಿಗ್ ಬಾಸ್’ ಕನ್ನಡ ರಿಯಾಲಿಟಿ ಷೋನಲ್ಲಿ ನಿರೂಪಕ ಕಿಚ್ಚ ಸುದೀಪ್ ತಪ್ಪು ಮಾಹಿತಿ ನೀಡಿದ್ದ ಸಂಬಂಧ ಸ್ಪಷ್ಟೀಕರಣ ನೀಡುವಂತೆ ‘ಕಲರ್ಸ್’ ವಾಹಿನಿ ಷೋ ಆಯೋಜಕರಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿದೆ.
Last Updated 16 ಜನವರಿ 2026, 16:29 IST
ದರ್ಶನ್ ನಟನೆಯ ಬಗ್ಗೆ ಪುನೀತ್ ರಾಜ್ಕುಮಾರ್ ಹೊಗಳುತ್ತಿದ್ದರು: ಮಹೇಶ್ ಬಾಬು
Appu Movies: ಅಶ್ವಿನಿ ಪುನೀತ್ ರಾಜ್ಕುಮಾರ್ ಒಡೆತನದ ಪಿಆರ್ಕೆ ಆ್ಯಪ್ ಸಂದರ್ಶನದಲ್ಲಿ ಮಾತನಾಡಿರುವ ನಿರ್ದೇಶಕ ಮಹೇಶ್ ಬಾಬು ಅವರು ಅಪ್ಪು ಅವರ ಜತೆಗಿನ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ‘ಪುನೀತ್ ರಾಜ್ಕುಮಾರ್ ಅವರ ಜೊತೆ ‘ಅಪ್ಪು’ ಸಿನಿಮಾದಲ್ಲಿ
Last Updated 16 ಜನವರಿ 2026, 13:17 IST
ಬದುಕಿನ ಕಷ್ಟದ ದಿನಗಳನ್ನು ನೆನೆದು ಕಣ್ಣೀರಾದ ಬಿಗ್ಬಾಸ್ ಮಂದಿ
Bigg Boss Kannada Contestants: ಕನ್ನಡ ಬಿಗ್ಬಾಸ್ 12ನೇ ಆವೃತ್ತಿಯು ಫಿನಾಲೆ ಹಂತದಲ್ಲಿದೆ. ಅದರ ನಡುವೆ ಬಿಗ್ಬಾಸ್ ಮನೆಯ ಸದಸ್ಯರಿಗೆ ಜೀವನದ ಕಷ್ಟದ ದಿನಗಳನ್ನು ಹಂಚಿಕೊಳ್ಳಲು ವೇದಿಕೆ ನೀಡಲಾಗಿದೆ. ನೋವಿನ ದಿನಗಳನ್ನು ಸ್ಪರ್ಧಿಗಳು ನೆನೆದು ಭಾವುಕರಾಗಿದ್ದಾರೆ.
Last Updated 16 ಜನವರಿ 2026, 13:14 IST
ರಣಹದ್ದು ಸ್ವಭಾವ ಕುರಿತು ತಪ್ಪು ಮಾಹಿತಿ: ಬಿಗ್ ಬಾಸ್ಗೆ ಅರಣ್ಯ ಇಲಾಖೆ ನೋಟಿಸ್
Vulture Misconception: ಬಿಗ್ ಬಾಸ್ ಕನ್ನಡ ಷೋನಲ್ಲಿ ಕಿಚ್ಚ ಸುದೀಪ್ ನೀಡಿದ ತಪ್ಪು ಮಾಹಿತಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕಲರ್ಸ್ ವಾಹಿನಿಗೆ ನೋಟಿಸ್ ನೀಡಿದ್ದು, ರಣಹದ್ದುಗಳ ಬಗ್ಗೆ ಸರಿಯಾದ ಸ್ಪಷ್ಟೀಕರಣ ನೀಡಲು ಸೂಚಿಸಲಾಗಿದೆ.
Last Updated 16 ಜನವರಿ 2026, 13:05 IST
Video | ಗಿಲ್ಲಿಯೇ ಬಿಗ್ಬಾಸ್ ವಿನ್ನರ್: ಟೇಬಲ್ ಕುಟ್ಟಿ ಹೇಳಿದ ಶಿವರಾಜ್ಕುಮಾರ್
Bigg Boss Kannada 12: ಬಿಗ್ಬಾಸ್ ಕನ್ನಡ 12ನೇ ಸೀಸನ್ನ ಸ್ಪರ್ಧಿ ಗಿಲ್ಲಿ ನಟ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿರುವ ಹಿರಿಯ ನಟ ಶಿವರಾಜ್ಕುಮಾರ್ ಅವರು, ಈ ಬಾರಿ ಯಾರು ಗೆಲ್ಲುತ್ತಾರೆ ಎಂಬ ಪ್ರಶ್ನೆಗೆ, ಟೇಬಲ್ ಕುಟ್ಟಿ, ‘ಗಿಲ್ಲಿಯೇ ಗೆಲ್ಲುವುದು’ ಎಂದು ಹೇಳಿದರು.
Last Updated 16 ಜನವರಿ 2026, 12:45 IST
ಕೋಲೆ ಬಸವನ ವಾದ್ಯದಲ್ಲಿ ಮೂಡಿಬಂದ ಕಾಂತಾರ ಸಿನಿಮಾದ ಹಾಡು: ವಿಡಿಯೊ ನೋಡಿ
Kantara Music: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಟಿಸಿದೆ. ಈಗ ಕೋಲೆ ಬಸವನೊಬ್ಬ ತನ್ನ ವಾದ್ಯದಲ್ಲಿ ಕಾಂತಾರ ಅಧ್ಯಾಯ –1ರ ಹಾಡನ್ನು ನುಡಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
Last Updated 16 ಜನವರಿ 2026, 11:27 IST
ಈ ಸಲ ಬಿಗ್ಬಾಸ್ ಗಿಲ್ಲಿಯೇ ಗೆಲ್ಲೋದು; ಟೇಬಲ್ ತಟ್ಟಿ ಹೇಳಿದ ಶಿವಣ್ಣ
Bigg Boss Kannada Finale: ಕನ್ನಡದ ಬಿಗ್ಬಾಸ್ ಸೀಸನ್ ಕೊನೆಯ ಹಂತಕ್ಕೆ ಬಂದಿದೆ. ಇನ್ನೇನು ಭಾನುವಾರದ ಸಂಚಿಕೆಯಲ್ಲಿ ಈ ಬಾರಿಯ ಟ್ರೋಫಿ ಯಾರಿಗೆ ಸೇರಲಿದೆ ಎಂಬುದು ಅಧಿಕೃತವಾಗಿ ತಿಳಿಯಲಿದೆ. ಇದರ ನಡುವೆ ಟಾಪ್ ಫೈನಲಿಸ್ಟ್ಗಳ ಪರ ಪ್ರಚಾರ ಜೋರಾಗಿದೆ.
Last Updated 16 ಜನವರಿ 2026, 11:24 IST
ADVERTISEMENT
ಬಿಗ್ಬಾಸ್ ಸ್ಪರ್ಧಿಗಳ ಜೊತೆ ಗಿಚ್ಚಿ ಗಿಲಿಗಿಲಿ ತಂಡದ ಹರಟೆ, ತಮಾಷೆ
Gicchi Gili Gili: ಕನ್ನಡ ಬಿಗ್ಬಾಸ್ 12ನೇ ಆವೃತ್ತಿಯು 109 ದಿನಗಳನ್ನು ಪೂರೈಸಿ ಫಿನಾಲೆ ಹಂತದಲ್ಲಿದೆ. ಇದೀಗ ಬಿಬಿ ಮನೆ ಒಳಗೆ ಗಿಚ್ಚಿ ಗಿಲಿಗಿಲಿ ತಂಡದ ಸದಸ್ಯರು ಆಗಮಿಸಿದ್ದಾರೆ. ಗಿಚ್ಚಿ ಗಿಲಿಗಿಲಿ ಮಾಜಿ ಸ್ಪರ್ಧಿಗಳಾದ ಶಿವು, ಮಾನಸ, ತುಕಾಲಿ ಸಂತೋಷ್, ರಾಘವೇಂದ್ರ ಆಗಮಿಸಿದ್ದಾರೆ.
Last Updated 16 ಜನವರಿ 2026, 10:56 IST
ಮೃಣಾಲ್ ಠಾಕೂರ್ ಜತೆ ಮದುವೆಗೆ ಸಜ್ಜಾದ್ರಾ ಧನುಷ್? ಇಲ್ಲಿದೆ ವದಂತಿಗಳ ಹಿಂದಿನ ಸತ್ಯ
Dhanush Mrunal Thakur: ಕಾಲಿವುಡ್ ನಟ ಧನುಷ್ ಅವರು ಜನಪ್ರಿಯ ನಟಿ ಮೃಣಾಲ್ ಠಾಕೂರ್ ಜತೆಗೆ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಆದರೆ ಈ ಬಗ್ಗೆ ಇಬ್ಬರೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
Last Updated 16 ಜನವರಿ 2026, 10:28 IST
OTT: ಪೊಲೀಸ್ ಇಲಾಖೆಯಲ್ಲಿನ ನೈಜ ಘಟನೆಯಾಧಾರಿತ ಸಿನಿಮಾ ‘ಸಿರೈ’ ಒಟಿಟಿಗೆ
Police Discrimination: ಪೊಲೀಸ್ ಇಲಾಖೆಯಲ್ಲಿನ ಜಾತಿ ತಾರತಮ್ಯ, ಕೆಳ ಹಂತದ ಅಧಿಕಾರಿಗಳ ಸಂಕಷ್ಟ, ಕೈದಿಗಳ ಮನಸ್ಥಿತಿ, ವ್ಯವಸ್ಥೆ, ನ್ಯಾಯಾಂಗ ಪಕ್ಷಪಾತ, ಜಾತಿ ಪದ್ದತಿ.. ಹೀಗೆ ಹಲವು ಹಂತಗಳಲ್ಲಿ ಪೊಲೀಸ್ ವ್ಯವಸ್ಥೆಯನ್ನು ತೆರೆದಿಡುವ ತಮಿಳಿನ ಆ್ಯಕ್ಷನ್–ಥ್ರಿಲ್ಲರ್ ಸಿನಿಮಾ
Last Updated 16 ಜನವರಿ 2026, 9:36 IST
ADVERTISEMENT
<
1
2
...
1000
>
ADVERTISEMENT
ADVERTISEMENT