ಗುರುವಾರ, 20 ನವೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಸಿನಿಮಾ ಜಗತ್ತು
ADVERTISEMENT
Sandalwood: ಹೊರಬಂತು ‘ಚಿತ್ರಲಹರಿ’ ಟೀಸರ್
Kannada Movie Teaser: ಕೆ.ಆರ್ ಸುರೇಶ್ ನಿರ್ದೇಶನದ ‘ಚಿತ್ರಲಹರಿ’ ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. ಎರಡು ಕಥೆಗಳ ಸುತ್ತ ಚಿತ್ರ ಸಾಗುತ್ತಿದ್ದು, ಪ್ರೀತಿ, ಆ್ಯಕ್ಷನ್, ಸೆಂಟಿಮೆಂಟ್ ಅಂಶಗಳಿವೆ.
Last Updated 19 ನವೆಂಬರ್ 2025, 23:30 IST
Sandalwood: ನಾಗಶೇಖರ್ ಹೊಸ ಚಿತ್ರಕ್ಕೆ ಚಾಲನೆ
Kannada Film Launch: ನಿರ್ದೇಶಕ ನಾಗಶೇಖರ್ ನಟ ಕೂಡ ಹೌದು. ಅವರು ನಾಯಕನಾಗಿ ನಟಿಸುತ್ತಿರುವ ‘ವಾರ್ತೆಗಳು ಓದುತ್ತಿರುವವರು ಶಂಕರ್ನಾಗ್’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಈ ಚಿತ್ರಕ್ಕೆ ಜಿಯಾ ಉಲ್ಲಾ ಖಾನ್ ಆ್ಯಕ್ಷನ್ ಕಟ್ ಹೇಳಿದರು.
Last Updated 19 ನವೆಂಬರ್ 2025, 23:30 IST
Sandalwood: ‘ಇವನೇ ಶ್ರೀನಿವಾಸ’ಗೆ ಶಿವಣ್ಣ ಸಾಥ್
Kannada Film Teaser: ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ಪ್ರತಾಪ್ ನಾಯಕನಾಗಿ ಕಾಣಿಸಿಕೊಂಡಿರುವ ‘ಇವನೇ ಶ್ರೀನಿವಾಸ’ ಚಿತ್ರದ ಫಸ್ಟ್ಲುಕ್ ಹಾಗೂ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಟ ಶಿವರಾಜ್ಕುಮಾರ್ ಟೀಸರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
Last Updated 19 ನವೆಂಬರ್ 2025, 23:30 IST
Sandalwood: ‘ನೆನಪುಗಳ ಮಾತು ಮಧುರ’ ಟ್ರೇಲರ್ ಬಿಡುಗಡೆ
Kannada Film Trailer: ಸಿನಿ ಪತ್ರಕರ್ತ ಅಫ್ಜಲ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ನೆನಪುಗಳ ಮಾತು ಮಧುರ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.
Last Updated 19 ನವೆಂಬರ್ 2025, 23:30 IST
ಕೈದಿಗಳಿಗೆ ವಿಶೇಷ ಆತಿಥ್ಯ |ವಿಜಯಲಕ್ಷ್ಮಿಗೆ ವಿಡಿಯೊ ಕಳುಹಿಸಿದ್ದೆ: ಧನ್ವೀರ್
Darshan Prison Controversy: ಪರಪ್ಪನ ಅಗ್ರಹಾರ ಜೈಲಿನ ಅಕ್ರಮದ ಕುರಿತಂತೆ ವಿಡಿಯೊವನ್ನು ನಟ ಧನ್ವೀರ್ ಅವರು ವಕೀಲರಿಂದ ಪಡೆದು ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕಳುಹಿಸಿದ್ದಾಗಿ ವಿಚಾರಣೆಯಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.
Last Updated 19 ನವೆಂಬರ್ 2025, 15:18 IST
Renukaswamy Murder Case: ನಟ ದರ್ಶನ್ಗೆ ಹೆಚ್ಚುವರಿ ಕಂಬಳಿ ನೀಡಲು ಸೂಚನೆ
Renukaswamy Murder Case: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೆಚ್ಚುವರಿ ಕಂಬಳಿ ನೀಡಲು 57ನೇ ಎಸಿಎಂಎಂ ನ್ಯಾಯಾಲಯ ಬುಧವಾರ ಸೂಚಿಸಿತು.
Last Updated 19 ನವೆಂಬರ್ 2025, 14:34 IST
Bigg Boss 12 | ರಘು ಜೆಸಿಬಿ ನಾನು ಟಾಟಾ ಸುಮೊ; ಟಾಸ್ಕ್ನಲ್ಲಿ ಗೆಲ್ಲೋಕಾಗುತ್ತಾ
Bigg Boss| ರಘು ಜೆಸಿಬಿ ನಾನು ಟಾಟಾ ಸುಮೊ; ಟಾಸ್ಕ್ನಲ್ಲಿ ಗೆಲ್ಲೋಕಾಗುತ್ತಾ
Last Updated 19 ನವೆಂಬರ್ 2025, 14:28 IST
ADVERTISEMENT
ಅನುಪಮಾ ಪರಮೇಶ್ವರನ್ ನಟನೆಯ 'ಲಾಕ್ಡೌನ್' ಚಿತ್ರ ಡಿ.5ರಂದು ತೆರೆಗೆ
Anupama Parameswaran: ನಟಿ ಅನುಪಮಾ ಪರಮೇಶ್ವರನ್ ನಟನೆಯ 'ಲಾಕ್ಡೌನ್' ಚಿತ್ರವು ಡಿಸೆಂಬರ್ 5ರಂದು ಬಿಡುಗಡೆಯಾಗಲಿದೆ.
Last Updated 19 ನವೆಂಬರ್ 2025, 12:34 IST
‘ಆಂಧ್ರ ಕಿಂಗ್ ತಾಲೂಕ‘ ಟ್ರೇಲರ್ ಬಿಡುಗಡೆ| ಬೆಂಗಳೂರಲ್ಲಿ ಸಂಭ್ರಮಾಚರಣೆ: ಉಪೇಂದ್ರ
Upendra Movie: ನಟ ಉಪೇಂದ್ರ ಹಾಗೂ ರಾಮ್ ಪೋತಿನೇನಿ ನಟಿಸಿರುವ 'ಆಂಧ್ರ ಕಿಂಗ್ ತಾಲೂಕಾ’ ಚಿತ್ರದ ಟ್ರೇಲರ್ ನಿನ್ನೆ ಬಿಡುಗಡೆಯಾಗಿದೆ. ಇಂದು ಬೆಂಗಳೂರಿನ ಮಾಲ್ವೊಂದರಲ್ಲಿ ಅದರ ಸಂಭ್ರಮಾಚರಣೆ ನಡೆಯಲಿದೆ ಎಂದು ಉಪೇಂದ್ರ ತಿಳಿಸಿದ್ದಾರೆ.
Last Updated 19 ನವೆಂಬರ್ 2025, 10:21 IST
PHOTOS: ರಾಧಾ ಕಲ್ಯಾಣ ಧಾರಾವಾಹಿ ನಟಿ ಚೈತ್ರಾ ರೈ ಸೀಮಂತ ಕಾರ್ಯಕ್ರಮದ ಕ್ಷಣಗಳು
Chaitra Rai Pregnancy: ‘ರಾಧಾ ಕಲ್ಯಾಣ’ ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದುಕೊಂಡಿರುವ ನಟಿ ಚೈತ್ರ ರೈ ಅವರು ಸೀಮಂತದ ಸಂಭ್ರಮದಲ್ಲಿದ್ದಾರೆ.
Last Updated 19 ನವೆಂಬರ್ 2025, 9:09 IST
ADVERTISEMENT
<
1
2
...
1000
>
ADVERTISEMENT
ADVERTISEMENT