ಬುಧವಾರ, 18 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸಿನಿಮಾ ಜಗತ್ತು

ADVERTISEMENT

ಸಿದ್ಧಾರ್ಥ್ ಮಲ್ಹೋತ್ರಾ ತಂದೆ ನಿಧನ: ಭಾವುಕ ಪೋಸ್ಟ್‌ ಹಂಚಿಕೊಂಡ ಬಾಲಿವುಡ್ ನಟ

Sunil Malhotra Death: ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‌ ನಟ ಸಿದ್ಧಾರ್ಥ್ ಮಲ್ಹೋತ್ರಾ ಅವರ ತಂದೆ ಸುನಿಲ್ ಮಲ್ಹೋತ್ರಾ ನಿಧನರಾಗಿದ್ದಾರೆ. ತಂದೆ ಸಾವಿಗೆ ಕಂಬನಿ ಮಿಡಿದಿರುವ ನಟ ಸಾಮಾಜಿಕ ಮಾಧ್ಯಮ ಇನ್ಸ್‌ಸ್ಟಾಗ್ರಾಂನಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ.
Last Updated 18 ಫೆಬ್ರುವರಿ 2026, 2:53 IST
ಸಿದ್ಧಾರ್ಥ್ ಮಲ್ಹೋತ್ರಾ ತಂದೆ ನಿಧನ: ಭಾವುಕ ಪೋಸ್ಟ್‌ ಹಂಚಿಕೊಂಡ ಬಾಲಿವುಡ್ ನಟ

ನಟಿ ಪ್ರತ್ಯೂಷಾ ಸಾವಿನ ಕೇಸ್‌: 23 ವರ್ಷಗಳ ಬಳಿಕ ಬಂತು ತೀರ್ಪು! ನ್ಯಾಯ ಸಿಕ್ಕಿತೆ?

Prathyusha Death Case: 2002 ರಲ್ಲಿ ದಕ್ಷಿಣ ಭಾರತದಲ್ಲಿ ವ್ಯಾಪಕ ಸದ್ದು ಮಾಡಿದ್ದ ನಟಿ ಪ್ರತ್ಯೂಷಾ ಸಾವಿನ ಕೇಸ್‌ ಬಗ್ಗೆ ಇಂದು ಸುಪ್ರೀಂಕೋರ್ಟ್‌ ತೀರ್ಪೊಂದನ್ನು ನೀಡಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸಿದ್ಧಾರ್ಥ್ ರೆಡ್ಡಿಗೆ ಶಿಕ್ಷೆ ವಿಧಿಸಿ ಆದೇಶಿಸಿದೆ.
Last Updated 17 ಫೆಬ್ರುವರಿ 2026, 13:39 IST
ನಟಿ ಪ್ರತ್ಯೂಷಾ ಸಾವಿನ ಕೇಸ್‌: 23 ವರ್ಷಗಳ ಬಳಿಕ ಬಂತು ತೀರ್ಪು! ನ್ಯಾಯ ಸಿಕ್ಕಿತೆ?

ಅಮೆರಿಕದಲ್ಲಿ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ಜೀವನ ಚೈತ್ರ ನಟಿ ಮಾಧವಿ ದಂಪತಿ

Madhavi Marriage Anniversary: ಕನ್ನಡ ಸೇರಿದಂತೆ 80ನೇ ದಶಕದಲ್ಲಿ ತಮ್ಮ ಅದ್ಭುತ ನಟನೆ ಮೂಲಕ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದ್ದರು ನಟಿ ಮಾಧವಿ. ಇದೀಗ ತಮ್ಮ 30ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಅಮೆರಿಕಾದಲ್ಲಿ ಅದ್ಧೂರಿಯಾಗಿ ಸಂಪ್ರದಾಯಬದ್ಧವಾಗಿ ಆಚರಿಸಿದ್ದಾರೆ.
Last Updated 17 ಫೆಬ್ರುವರಿ 2026, 12:29 IST
ಅಮೆರಿಕದಲ್ಲಿ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ಜೀವನ ಚೈತ್ರ ನಟಿ ಮಾಧವಿ ದಂಪತಿ

ನಟ ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆರೋಗ್ಯ ಏರುಪೇರು: ಆಸ್ಪತ್ರೆಗೆ ದಾಖಲು

Salman Khan father: ಹಿರಿಯ ಚಿತ್ರಕಥೆಗಾರ ಸಲೀಂ ಖಾನ್ ಆರೋಗ್ಯ ಏರುಪೇರಿನಿಂದ ಮುಂಬೈನ ಲೀಲಾವತಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ; ಕುಟುಂಬಸ್ಥರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
Last Updated 17 ಫೆಬ್ರುವರಿ 2026, 11:40 IST
ನಟ ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆರೋಗ್ಯ ಏರುಪೇರು: ಆಸ್ಪತ್ರೆಗೆ ದಾಖಲು

ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ರೋಚಕ ಟ್ವಿಸ್ಟ್: ಮತ್ತೆ ಮರಳಿ ಬಂದ ಶ್ರೀಕಾಂತ್

Shreekanth Entry: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಯಾರೂ ಊಹಿಸಲಾರ ಟ್ವಿಸ್ಟ್‌ ಎದುರಾಗಿದೆ. ನ್ಯಾಯಾಲಯದಲ್ಲಿ ಸಿದ್ದೇಗೌಡರ ತೀರ್ಪು ಹೊರಬೀಳುವ ಮುನ್ನವೇ ಶ್ರೀಕಾಂತ್ ಅವರ ಮರು ಆಗಮನವಾಗಿದೆ.
Last Updated 17 ಫೆಬ್ರುವರಿ 2026, 11:13 IST
ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ರೋಚಕ ಟ್ವಿಸ್ಟ್: ಮತ್ತೆ ಮರಳಿ ಬಂದ ಶ್ರೀಕಾಂತ್

ಸುದೀಪ್ ಮಗಳು ಸಾನ್ವಿ ಕಂಠಕ್ಕೆ ಮರುಳಾದ ಬಾಲಿವುಡ್ ನಟ ಸಲ್ಮಾನ್ ಖಾನ್

Saanvi Sudeep: ಕಳೆದ ವರ್ಷಾಂತ್ಯಕ್ಕೆ ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಯಾಗಿ ಸುದ್ದಿ ಮಾಡಿತ್ತು. ಇದೇ ಸಿನಿಮಾದ ‘ಮಸ್ತ್ ಮಲೈಕಾ’ ಹಾಡು ಸಿಕ್ಕಾಪಟ್ಟೆ ಹರಿದಾಡಿತ್ತು. ಯೂಟ್ಯೂಬ್‌ನಲ್ಲಿ ಈ ಹಾಡು ಈವರೆಗೆ 3.3 ಕೋಟಿ ವೀಕ್ಷಣೆ ಪಡೆದುಕೊಂಡಿದ್ದಾರೆ.
Last Updated 17 ಫೆಬ್ರುವರಿ 2026, 10:33 IST
ಸುದೀಪ್ ಮಗಳು ಸಾನ್ವಿ ಕಂಠಕ್ಕೆ ಮರುಳಾದ ಬಾಲಿವುಡ್ ನಟ ಸಲ್ಮಾನ್ ಖಾನ್

400 ಸಂಚಿಕೆಗಳನ್ನು ಪೂರೈಸಿದ ಸಂಭ್ರಮದಲ್ಲಿ ಅಣ್ಣಯ್ಯ ಧಾರಾವಾಹಿ

Zee Kannada: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಣ್ಣಯ್ಯ‘ ಧಾರಾವಾಹಿಯು 400 ಸಂಚಿಕೆಗಳನ್ನು ಪೂರೈಸಿದೆ. ಈ ಕುರಿತು ಧಾರಾವಾಹಿ ತಂಡವು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದೆ. ಮಾರಿಗುಡಿ ಶಿವಣ್ಣನು ತಂಗಿಯರ ಬದುಕಿಗಾಗಿ ಸದಾ ಶ್ರಮಿಸುತ್ತಿರುತ್ತಾನೆ.
Last Updated 17 ಫೆಬ್ರುವರಿ 2026, 9:29 IST
400 ಸಂಚಿಕೆಗಳನ್ನು ಪೂರೈಸಿದ ಸಂಭ್ರಮದಲ್ಲಿ ಅಣ್ಣಯ್ಯ ಧಾರಾವಾಹಿ
ADVERTISEMENT

‘ನಾಗಿಣಿ 2’ ಧಾರಾವಾಹಿಗೆ ಆರು ವರ್ಷದ ಸಂಭ್ರಮ: ನಟಿ ನಮ್ರತಾ ಗೌಡ ವಿಶೇಷ ಪೋಸ್ಟ್

Nagini 2 Serial: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿ ‘ನಾಗಿಣಿ 2’ ವೀಕ್ಷಕರ ಮನಸಿನಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿದೆ. ನಾಗಿಣಿ 2 ಧಾರಾವಾಹಿಗೆ ಆರು ವರ್ಷಗಳು ಭರ್ತಿಯಾಗಿವೆ. ಆರು ವರ್ಷಗಳನ್ನು ಪೂರೈಸಿದ ನಾಗಿಣಿ 2 ಕುರಿತು ನಟಿ ಪೋಸ್ಟ್ ಹಂಚಿಕೊಂಡಿದ್ದಾರೆ.
Last Updated 17 ಫೆಬ್ರುವರಿ 2026, 7:37 IST
‘ನಾಗಿಣಿ 2’ ಧಾರಾವಾಹಿಗೆ ಆರು ವರ್ಷದ ಸಂಭ್ರಮ: ನಟಿ ನಮ್ರತಾ ಗೌಡ ವಿಶೇಷ ಪೋಸ್ಟ್

ದಶಕದ ಸಿನಿ ಪಯಣದ ಸಂಭ್ರಮ: ಭಾವುಕ ಪೋಸ್ಟ್ ಹಂಚಿಕೊಂಡ ನಟಿ ಅಮೃತಾ ಅಯ್ಯಂಗಾರ್

Amrutha Iyengar Films: ಚಂದನವನದ ನಟಿ ಅಮೃತಾ ಅಯ್ಯಂಗಾರ್ ಅವರು ಹತ್ತು ವರ್ಷಗಳ ಸಿನಿ ಪಯಣದ ಸಂಭ್ರಮದಲ್ಲಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.
Last Updated 17 ಫೆಬ್ರುವರಿ 2026, 7:01 IST
ದಶಕದ ಸಿನಿ ಪಯಣದ ಸಂಭ್ರಮ: ಭಾವುಕ ಪೋಸ್ಟ್ ಹಂಚಿಕೊಂಡ ನಟಿ ಅಮೃತಾ ಅಯ್ಯಂಗಾರ್
err

‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಚಿತ್ರೀಕರಣದ ವೇಳೆ ನಟಿ ನೀತಾ ಅಶೋಕ್‌ ಕಾಲಿಗೆ ಗಾಯ

Na Ninna Bidalare: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ನೀತಾ ಅಶೋಕ್‌ ಅವರು ಅಂಬಿಕಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೇ ಧಾರಾವಾಹಿ ಚಿತ್ರೀಕರಣದ ವೇಳೆ ನೀತಾ ಅಶೋಕ್‌ ಅವರ ಕಾಲಿಗೆ ಗಾಯ ಆಗಿದ್ದು, ಹೀಗಾಗಿ ಸರ್ಜರಿಗೆ ಒಳಗಾಗಿದ್ದಾರೆ.
Last Updated 17 ಫೆಬ್ರುವರಿ 2026, 6:02 IST
‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಚಿತ್ರೀಕರಣದ ವೇಳೆ ನಟಿ ನೀತಾ ಅಶೋಕ್‌ ಕಾಲಿಗೆ ಗಾಯ
ADVERTISEMENT
ADVERTISEMENT
ADVERTISEMENT